Webdunia - Bharat's app for daily news and videos

Install App

ಕೋಲಾರಕ್ಕೆ ಇನ್ನೂ ಪ್ರಕಟವಾಗದ ಟಿಕೆಟ್

Webdunia
ಗುರುವಾರ, 6 ಏಪ್ರಿಲ್ 2023 (16:29 IST)
ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್​​​​ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ವೈ.ಎಸ್​.ವಿ.ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು, ಪುಲಕೇಶಿ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments