Webdunia - Bharat's app for daily news and videos

Install App

ಪಾಪಿ ಪಾಕಿಗೆ ಉಗ್ರಪಟ್ಟ ಕಟ್ಟಿ; ಪ್ರಧಾನಿಗೆ ಪತ್ರ ಬರೆದು ಒತ್ತಾಯ

Webdunia
ಗುರುವಾರ, 21 ಫೆಬ್ರವರಿ 2019 (14:41 IST)
ಪುಲ್ವಾಮಾ ಉಗ್ರರ ದಾಳಿಯಲ್ಲಿ ದೇಶದ ಯೋಧರು ವೀರ ಮರಣವನ್ನಪ್ಪಿದ್ದಾರೆ. ಪದೇ ಪದೇ ಗಡಿಯಲ್ಲಿ ಯುದ್ಧದ ಸನ್ನಿವೇಶ ಸೃಷ್ಟಿಸುತ್ತಿರುವ ಪಾಕಿಸ್ತಾನ್ ನ್ನು ಉಗ್ರರಾಷ್ಟ್ರವೆಂದು ಘೋಷಣೆ ಮಾಡಲು ಒತ್ತಾಯ ಹೆಚ್ಚಾಗುತ್ತಿದೆ.

ದೇಶದ ಯೋಧರ ಮೇಲೆ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಈ ಹಿನ್ನೆಲೆ ಪಾಕಿಸ್ತಾನವನ್ನ ಉಗ್ರರಾಷ್ಟ್ರವೆಂದು ಎಂದು ಘೋಷಣೆಮಾಡಿ ಎಂದು ಹಾವೇರಿಯಲ್ಲಿ ಒತ್ತಾಯ ಮಾಡಲಾಗಿದೆ.

ಪದೇ ಪದೇ ಉಗ್ರರನ್ನ ಪ್ರೇರೆಪಿಸಿ ನಮ್ಮ ಸೈನಿಕರ ಮೇಲೆ ದಾಳಿ ಮಾಡುತ್ತಿದ್ದಾರೆ. ಕೂಡಲೇ ಪ್ರಧಾನಿಯವರು ಪಾಕಿಸ್ತಾನವನ್ನ ಉಗ್ರ ರಾಷ್ಟ್ರವೆಂದು ಘೋಷಣೆ ಮಾಡಲಿ ಎಂದು ಪ್ರಧಾನಿಯವರಿಗೆ ಪತ್ರ ಬರೆದು ಹಾವೇರಿ ಜಿಲ್ಲೆಯಾದ್ಯಂತ ಜನರು ಮನವಿ ಮಾಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments