Webdunia - Bharat's app for daily news and videos

Install App

ಮಂಗಳೂರಿನಲ್ಲಿ ಮೋದಿ ಸ್ವಾಗತಿಸಿದ ಹುಲಿ ಡ್ಯಾನ್ಸರ್ ಗಳು

Krishnaveni K
ಸೋಮವಾರ, 15 ಏಪ್ರಿಲ್ 2024 (10:43 IST)
ಮಂಗಳೂರು: ಲೋಕಸಭೆ ಚುನಾವಣೆ 2024 ರ ಪ್ರಚಾರಕ್ಕಾಗಿ ನಿನ್ನೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದರು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲೂ ಜನ ಮೋದಿಗೆ ಹೂ ಮಳೆ ಸುರಿಸಿ ಸ್ವಾಗತ ಕೋರಿದ್ದರು.

ಮೋದಿ ಸ್ವಾಗತಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲೂ ಕರಾವಳಿ ಸಾಂಸ್ಕೃತಿಕ ಲೋಕವೇ ತೆರೆದು ನಿಂತಿತ್ತು. ಹುಲಿ ವೇಷ, ಯಕ್ಷಗಾನ, ಜಾನಪದ ನೃತ್ಯ ಮಾಡಿ ಮೋದಿಗೆ ಸ್ವಾಗತ ಕೋರಲಾಯಿತು. ಮೋದಿ ಸಾಗುವ ಹಾದಿ ಬದಿಯಲ್ಲಿ ಅಲ್ಲಲ್ಲಿ ಸ್ಟೇಜ್ ಹಾಕಲಾಗಿತ್ತು. ಅಲ್ಲಿ ಡ್ಯಾನ್ಸ್, ಯಕ್ಷಗಾನ, ಹುಲಿ ಡ್ಯಾನ್ಸ್ ಮಾಡಿ ಮೋದಿಗೆ ಸ್ವಾಗತ ಕೋರಲಾಗುತ್ತಿತ್ತು.

ಹುಲಿ ವೇಷ ಮಂಗಳೂರಿನ ವಿಶೇಷತೆ. ಪ್ರತಿಯೊಬ್ಬರತ್ತ ಮೋದಿ ಕೈ ಬೀಸಿ ಅಭಿನಂದನೆ ಸ್ವೀಕರಿಸುತ್ತಾ ಮುಂದೆ ಸಾಗಿದ್ದಾರೆ. ಕೆಲವೆಡೆ ತಾವೇ ಜನರತ್ತ ಹೂ ಮಳೆ ಸುರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ವೇಳೆ ಅವರ ಜೊತೆ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ದಕ್ಷಿಣ ಕನ್ನಡ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇದ್ದರು.

ಮೋದಿ ಅತೀವ ದೈವ ಭಕ್ತ. ಹೀಗಾಗಿ ಮೋದಿಗಾಗಿಯೇ ವೇದಘೋಷಗಳನ್ನು ಮಾಡಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲದೆ, ಸಮೀಪದ ಕಟ್ಟಡಗಳಲ್ಲೂ ಜನ ನಿಂತು ಮೋದಿಯತ್ತ ಕೈ ಬೀಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments