Webdunia - Bharat's app for daily news and videos

Install App

ಈ ಜಿಲ್ಲೆಗಳಲ್ಲಿ ಜೂನ್ 30 ರವರೆಗೆ ಬಿಗಿ ಲಾಕ್ ಡೌನ್

Webdunia
ಶುಕ್ರವಾರ, 19 ಜೂನ್ 2020 (17:19 IST)
ಕೊರೊನಾ ವೈರಸ್ ತಡೆಗೆ ಜೂನ್ 30 ರವರೆಗೆ ಮೂರು ಜಿಲ್ಲೆಗಳು ಹಾಗೂ ಪ್ರಮುಖ ಕೇಂದ್ರವೊಂದರಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ ಪೇಟೆ ಜಿಲ್ಲೆಗಳಲ್ಲಿ ಬಿಗಿ ಲಾಕ್ ಡೌನ್ ನ್ನು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.

ಸ್ಥಳೀಯ ರೈಲು, ಸಾರಿಗೆ ಎಲ್ಲವೂ ಬಂದ್ ಆಗಿವೆ. ಸಾವಿರಾರು ಜನರು ತಮ್ಮ ಊರಿಗೆ ಮರಳಿದ್ದಾರೆ.

ಲಾಕ್ ಡೌನ್ ಟೈಟ್ ಮಾಡಿರುವುದರಿಂದಾಗಿ ಚೆನ್ನೈ ಹಾಗೂ ಪ್ರಮುಖ ಜಿಲ್ಲಾಕೇಂದ್ರಗಳ ಮುಖ್ಯರಸ್ತೆಗಳು ಬಿಕೋ ಎನ್ನುತ್ತಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments