ಈ ಜಿಲ್ಲೆಗಳಲ್ಲಿ ಜೂನ್ 30 ರವರೆಗೆ ಬಿಗಿ ಲಾಕ್ ಡೌನ್

Webdunia
ಶುಕ್ರವಾರ, 19 ಜೂನ್ 2020 (17:19 IST)
ಕೊರೊನಾ ವೈರಸ್ ತಡೆಗೆ ಜೂನ್ 30 ರವರೆಗೆ ಮೂರು ಜಿಲ್ಲೆಗಳು ಹಾಗೂ ಪ್ರಮುಖ ಕೇಂದ್ರವೊಂದರಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ ಪೇಟೆ ಜಿಲ್ಲೆಗಳಲ್ಲಿ ಬಿಗಿ ಲಾಕ್ ಡೌನ್ ನ್ನು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.

ಸ್ಥಳೀಯ ರೈಲು, ಸಾರಿಗೆ ಎಲ್ಲವೂ ಬಂದ್ ಆಗಿವೆ. ಸಾವಿರಾರು ಜನರು ತಮ್ಮ ಊರಿಗೆ ಮರಳಿದ್ದಾರೆ.

ಲಾಕ್ ಡೌನ್ ಟೈಟ್ ಮಾಡಿರುವುದರಿಂದಾಗಿ ಚೆನ್ನೈ ಹಾಗೂ ಪ್ರಮುಖ ಜಿಲ್ಲಾಕೇಂದ್ರಗಳ ಮುಖ್ಯರಸ್ತೆಗಳು ಬಿಕೋ ಎನ್ನುತ್ತಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments