ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಇಂದು ಹಿಂದೆಂದೂ ಕಾಣದ ಭದ್ರತೆ

Webdunia
ಸೋಮವಾರ, 19 ಮಾರ್ಚ್ 2018 (10:43 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಇಂದು ಬಿಗಿ ಭದ್ರತೆ ಒದಗಿಸಲಾಗಿದೆ. ಅದಕ್ಕೆ ಕಾರಣವೇನು ಗೊತ್ತಾ?

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರತ್ಯೇಕ ಲಿಂಗಾಯತ ಧರ್ಮ ಚರ್ಚೆ ನಡೆಯಲಿದೆ. ನ್ಯಾ. ಮೋಹನ್ ದಾಸ್ ವರದಿಗೆ ಒಪ್ಪಿಗೆ ಸೂಚಿಸಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಈ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ನಡೆಯಲಿರುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು, ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮವಾಗಿ ಸಿಎಂ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments