ಮೈಸೂರ್‌ ಬ್ಯಾಂಕ್‌ ಸರ್ಕಲ್‌ನಲ್ಲಿ ಬಿಗಿ ಭದ್ರತೆ

Webdunia
ಭಾನುವಾರ, 24 ಸೆಪ್ಟಂಬರ್ 2023 (15:50 IST)
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯ್ತು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ರು. ಮೈಸೂರ್ ಬ್ಯಾಂಕ್ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಸಿಬ್ಬಂದಿ ಹಾಗೂ ಕನ್ನಡ ಪರ ಹೋರಾಟಗಾರ ಮದ್ಯೆ ಮಾತಿನ ಚಕಮಕಿ ನಡೆದಿದ್ದು, ಕೆಲವರನ್ನ ಪೊಲೀಸರು ವಶಕ್ಕೆ ಪಡೆದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿ ಭಾಗದ ಎಲ್ಲರ ನೆಚ್ಚಿನ ಜೈವಿಕ ಉದ್ಯಾನವನಕ್ಕೆ ಎಂಥಾ ಸ್ಥಿತಿ

ಪೌರ ಕಾರ್ಮಿಕೆಯ ಪ್ರಾಮಾಣಿಕತೆಗೆ ಮನೆಗೆ ಕರೆಸಿ ಚಿನ್ನದ ಸರ ನೀಡಿದ ರಜನಿಕಾಂತ್

ಅಮ್ಮನ ಅಕ್ರಮ ಸಂಬಂಧ ಅಪ್ಪನಿಗೆ ತಿಳಿಸಿದ ಮಕ್ಕಳು, ಪ್ರಾಣ ಹೋಗಿದ್ದು ಚಿಕ್ಕಪ್ಪನದ್ದು

ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭ ಎಲ್ಲಿದೆ ಗೊತ್ತಾ

ಅಶಿಸ್ತಿನ ವರ್ತನೆ, ಲೋಕಸಭೆಯಿಂದ 8 ಪ್ರತಿಪಕ್ಷ ಸಂಸದರ ಅಮಾನತು

ಮುಂದಿನ ಸುದ್ದಿ
Show comments