Webdunia - Bharat's app for daily news and videos

Install App

ಅಮಿತ್ ಶಾ ಭೇಟಿಗೆ ಸಮಯ ನಿಗದಿ; ಇಂದೇ ನಿರ್ಧಾರವಾಗುತ್ತಾ ಸಚಿವ ಸಂಪುಟ ವಿಸ್ತರಣೆ

Webdunia
ಶನಿವಾರ, 18 ಜನವರಿ 2020 (10:13 IST)
ಬೆಂಗಳೂರು : ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅಮಿತ್ ಶಾ ಭೇಟಿಗೆ ರಾಜ್ಯ ನಾಯಕರಿಗೆ ಸಮಯ ನಿಗದಿಯಾಗಿದೆ.



ಇಂದು ಸಂಜೆ 6.30ರಿಂದ  7.30ರವರೆಗೆ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ಕೇವಲ 1 ಗಂಟೆ ಸಮಯ ಮಾತ್ರ ಅಮಿತ್ ಶಾ ಭೇಟಿಗೆ ನೀಡಿದ ಹಿನ್ನಲೆಯಲ್ಲಿ  ಒಂದು ಗಂಟೆ ಅವಧಿಯಲ್ಲಿ ಸಚಿವ ಸಂಪುಟದ ಬಗ್ಗೆ ಅಂತಿಮ ತೀರ್ಮಾನ ಅಸಾಧ್ಯ. ರಾಜ್ಯದಲ್ಲಿಯೇ ಎಲ್ಲವೂ ಬಗೆಹರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.


ಎಷ್ಟು ಜನರಿಗೆ ಮಂತ್ರಿ ಸ್ಥಾನ ಕೊಡಬೇಕು ಅನ್ನೋ ಗೊಂದಲ, ಸೋತವರಿಗೆ ಏನು ಮಾಡುವುದು ಅನ್ನೋ ವಿಚಾರ,  ಎಂಎಲ್ ಸಿ ಮಾಡಬೇಕು ಬಳಿಕ ಮಂತ್ರಿ ಮಾಡಬೇಕಾ ಎಂಬ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡಲು 1 ಗಂಟೆ ಅವಧಿಯಲ್ಲಿ ಸಾಧ್ಯವಾಗದ ಕಾರಣ ಇಂದೇ ಸಚಿವ ಸಂಪುಟದ ಬಗ್ಗೆ ಅಂತಿಮ ತೀರ್ಮಾನ ಕಷ್ಟ ಎನ್ನಲಾಗಿದೆ. ಹಾಗೇ  ಒಂದು ಗಂಟೆ  ಅವಧಿಯಲ್ಲಿ ಈ ವಿವಾದ ಬಗೆಹರಿಯದಿದ್ದರೆ ಮತ್ತೆ ದೆಹಲಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗುತ್ತೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments