Webdunia - Bharat's app for daily news and videos

Install App

‘ಸಾರಿಗೆ’ ಸಮಸ್ಯೆ ಬಗೆಹರಿಸಲು ಸಮಯ ಬೇಕು

Webdunia
ಸೋಮವಾರ, 11 ಸೆಪ್ಟಂಬರ್ 2023 (16:41 IST)
ಖಾಸಗಿ ಸಾರಿಗೆ ಒಕ್ಕೂಟ 25ಕ್ಕೂ ಹೆಚ್ಚು ಬೇಡಿಕೆಗಳನ್ನ ಇಟ್ಟಿದೆ.. ಇವರ ಬೇಡಿಕೆ ಈಡೇರಿಸಲು 5 ಸಾವಿರ ಕೋಟಿ ಬೇಕು.. ಕೆಲ ವಿಚಾರ ಕೋರ್ಟ್‌ನಲ್ಲಿದೆ, ಸಮಯ ಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದ ಚರ್ಚೆಗೆ ಸಭೆ ಕರೆದ್ರೆ ಬಂದಿಲ್ಲ.. ಅಂದು ಸಭೆಗೆ ಬಾರದೆ ಇಂದು ಪ್ರತಿಭಟನೆ ಮಾಡ್ತಿದ್ದಾರೆ.. ಬಿಜೆಪಿ ಅವಧಿಯಲ್ಲೇ ಸಮಸ್ಯೆ ಬಗೆಹರಿಸಬಹುದಿತ್ತು ಎಂದು ಹೇಳಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments