Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪು, ರಾಜ್ಯ ಬಜೆಟ್ ಎಷ್ಟು ಗಂಟೆಗೆ ಬರುತ್ತೆ?

ಕಾವೇರಿ ತೀರ್ಪು, ರಾಜ್ಯ ಬಜೆಟ್ ಎಷ್ಟು ಗಂಟೆಗೆ ಬರುತ್ತೆ?
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (09:27 IST)
ಬೆಂಗಳೂರು: ಇಂದು ರಾಜ್ಯದ ಪಾಲಿಗೆ ಮಹತ್ವದ ದಿನ. ಒಂದೆಡೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರುವುದಿದ್ದರೆ, ಇನ್ನೊಂದೆಡೆ ರಾಜ್ಯ ಬಜೆಟ್ ಮಂಡನೆಯಾಗಲಿದೆ.
 

ಬೆಳಿಗ್ಗೆ 10.30 ರ ಸುಮಾರಿಗೆ ಕಾವೇರಿ ತೀರ್ಪು ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾದರೆ ಮತ್ತೆ ಪ್ರತಿಭಟನೆಯ ಕಾವು ಹೆಚ್ಚಾಗುವ  ಸಾಧ್ಯತೆಯಿದೆ.

ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದು, ಇದು ಬೆಳಿಗ್ಗೆ 11.30 ಕ್ಕೆ ಮಂಡನೆಯಾಗಲಿದೆ. ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಇವೆರಡೂ ಪ್ರಮುಖ ವಿಚಾರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದದ ನಂತರ ಎಚ್ಚೆತ್ತುಕೊಂಚ ಸರ್ಕಾರ