Webdunia - Bharat's app for daily news and videos

Install App

ಕಾವೇರಿ ತೀರ್ಪು, ರಾಜ್ಯ ಬಜೆಟ್ ಎಷ್ಟು ಗಂಟೆಗೆ ಬರುತ್ತೆ?

Webdunia
ಶುಕ್ರವಾರ, 16 ಫೆಬ್ರವರಿ 2018 (09:27 IST)
ಬೆಂಗಳೂರು: ಇಂದು ರಾಜ್ಯದ ಪಾಲಿಗೆ ಮಹತ್ವದ ದಿನ. ಒಂದೆಡೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರುವುದಿದ್ದರೆ, ಇನ್ನೊಂದೆಡೆ ರಾಜ್ಯ ಬಜೆಟ್ ಮಂಡನೆಯಾಗಲಿದೆ.
 

ಬೆಳಿಗ್ಗೆ 10.30 ರ ಸುಮಾರಿಗೆ ಕಾವೇರಿ ತೀರ್ಪು ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾದರೆ ಮತ್ತೆ ಪ್ರತಿಭಟನೆಯ ಕಾವು ಹೆಚ್ಚಾಗುವ  ಸಾಧ್ಯತೆಯಿದೆ.

ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದು, ಇದು ಬೆಳಿಗ್ಗೆ 11.30 ಕ್ಕೆ ಮಂಡನೆಯಾಗಲಿದೆ. ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಇವೆರಡೂ ಪ್ರಮುಖ ವಿಚಾರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments