Webdunia - Bharat's app for daily news and videos

Install App

ಸಚಿವ ಶ್ರೀರಾಮುಲು ಟೈಮ್ ಕೇಳಿದ್ಯಾಕೆ?

Webdunia
ಬುಧವಾರ, 15 ಜುಲೈ 2020 (14:19 IST)
ರಾಜ್ಯದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟೈಮ್ ಕೇಳಿದ್ದಾರೆ.

ಆಯುಷ್ ಇಲಾಖೆ  ವೈದ್ಯರ ಸಮಸ್ಯೆ ಬಗೆಹರಿಸಲು  ಕಾಲಾವಕಾಶ ಕೇಳಿದ್ದಾರೆ ಸಚಿವ ಬಿ. ಶ್ರೀರಾಮುಲು.

ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಬಳಿಗೆ ಹೋಗಿ ವೈದ್ಯರ ಸಮಸ್ಯೆ  ಬಗೆಹರಿಸುವೆ. ಪಿಜಿ ವಿದ್ಯಾರ್ಥಿಗಳ ಸ್ಟೈಫಂಡ್ ನೀಡುವ ವಿಚಾರ ಬಗೆಹರಿದಿದೆ ಎಂದಿದ್ದಾರೆ.

ಕಳೆದ ಹದಿನೈದು ವರ್ಷಗಳಿಂದ ಆಯುಷ್ ಅಧಿಕಾರಿಗಳು ಕೆಲಸ ಮಾಡ್ತಾ ಇದ್ದು ವೇತನ ಬಹಳ ಕಡಿಮೆ ಇದೆ.  ಕೋವಿಡ್ ಸಮಯದಲ್ಲಿ  ಆಯುಷ್ ವೈದ್ಯರು ತುಂಬಾ ಶ್ರಮ ಪಟ್ಟು ಕೆಲಸ ಮಾಡಿದ್ದಾರೆ.

ಆಯುಷ್ ವೈದ್ಯರ ಸಮಸ್ಯೆ - ವೇತನ ತಾರತಮ್ಯ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments