ಜನರಿಗೆ ಆಹಾರ ಕಿಟ್ ಕೊಡಲು ಕಮಿಷನ್ ಕೇಳಿದ ತಿಪಟೂರು ಶಾಸಕ ಬಿಸಿ ನಾಗೇಶ್

Webdunia
ಬುಧವಾರ, 29 ಏಪ್ರಿಲ್ 2020 (12:10 IST)
ಬೆಂಗಳೂರು : ಜನರಿಗೆ ಆಹಾರ ಕಿಟ್ ಕೊಡಲು ಕಮಿಷನ್ ಕೇಳಿದ ಆರೋಪ ಇದೀಗ ತಿಪಟೂರು ಶಾಸಕ ಬಿಸಿ ನಾಗೇಶ್ ವಿರುದ್ಧ ಕೇಳಿಬಂದಿದೆ.


ಶಾಸಕ ಬಿಸಿ ನಾಗೇಶ್ ಕಿಟ್ ಕೇಳಿದ್ದಕ್ಕೆ 20% ಕಮಿಷನ್ ಗೆ ಡಿಮ್ಯಾಂಡ್ ಮಾಡದ್ದಾರಂತೆ. ನಿಮಗೆಲ್ಲಾ ಕೆಲಸ ಕೊಡಿಸಿದ್ದೇನೆ. ಬೇರೆಯವರಂತೆ ಕಮಿಷನ್  ಪಡೆದಿಲ್ಲ.  ಇನ್ಮುಂದೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೂ ಕಮಿಷನ್ ಕೊಡ್ಬೇಕು. ಎಲ್ಲಾ ಶಾಸಕರಂತೆ ನನಗೂ 20% ಕಮಿಷನ್ ಕೊಡಬೇಕು ಎಂದು ತಿಪಟೂರು ಕ್ಷೇತ್ರದ ಗ್ರಾಮವೊಂದರ ನಿವಾಸಿ ಜೊತೆ ಶಾಸಕ ಬಿಸಿ ನಾಗೇಶ್ ಮೊಬೈಲ್ ನಲ್ಲಿ ಮಾತನಾಡಿದ್ದರೆನ್ನಲಾದ ಆಡಿಯೋ  ಸಂಭಾಷಣೆ ಇದೀಗ ಫುಲ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments