Webdunia - Bharat's app for daily news and videos

Install App

ಜನರಿಗೆ ಆಹಾರ ಕಿಟ್ ಕೊಡಲು ಕಮಿಷನ್ ಕೇಳಿದ ತಿಪಟೂರು ಶಾಸಕ ಬಿಸಿ ನಾಗೇಶ್

Webdunia
ಬುಧವಾರ, 29 ಏಪ್ರಿಲ್ 2020 (12:10 IST)
ಬೆಂಗಳೂರು : ಜನರಿಗೆ ಆಹಾರ ಕಿಟ್ ಕೊಡಲು ಕಮಿಷನ್ ಕೇಳಿದ ಆರೋಪ ಇದೀಗ ತಿಪಟೂರು ಶಾಸಕ ಬಿಸಿ ನಾಗೇಶ್ ವಿರುದ್ಧ ಕೇಳಿಬಂದಿದೆ.


ಶಾಸಕ ಬಿಸಿ ನಾಗೇಶ್ ಕಿಟ್ ಕೇಳಿದ್ದಕ್ಕೆ 20% ಕಮಿಷನ್ ಗೆ ಡಿಮ್ಯಾಂಡ್ ಮಾಡದ್ದಾರಂತೆ. ನಿಮಗೆಲ್ಲಾ ಕೆಲಸ ಕೊಡಿಸಿದ್ದೇನೆ. ಬೇರೆಯವರಂತೆ ಕಮಿಷನ್  ಪಡೆದಿಲ್ಲ.  ಇನ್ಮುಂದೆ ಎಲ್ಲಾ ಅಭಿವೃದ್ಧಿ ಕಾರ್ಯಕ್ಕೂ ಕಮಿಷನ್ ಕೊಡ್ಬೇಕು. ಎಲ್ಲಾ ಶಾಸಕರಂತೆ ನನಗೂ 20% ಕಮಿಷನ್ ಕೊಡಬೇಕು ಎಂದು ತಿಪಟೂರು ಕ್ಷೇತ್ರದ ಗ್ರಾಮವೊಂದರ ನಿವಾಸಿ ಜೊತೆ ಶಾಸಕ ಬಿಸಿ ನಾಗೇಶ್ ಮೊಬೈಲ್ ನಲ್ಲಿ ಮಾತನಾಡಿದ್ದರೆನ್ನಲಾದ ಆಡಿಯೋ  ಸಂಭಾಷಣೆ ಇದೀಗ ಫುಲ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments