Webdunia - Bharat's app for daily news and videos

Install App

ಟಿಪ್ಪರ್ ಆಟೋ ಡಿಕ್ಕಿ:ಐವರ ದುರ್ಮರಣ!

Webdunia
ಶುಕ್ರವಾರ, 19 ನವೆಂಬರ್ 2021 (19:01 IST)
ಮಂಡ್ಯ : ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ದುರ್ಮರಣವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿಯಲ್ಇ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ವೆಂಕಟೇಶ್ (25), ಮುತ್ತಮ್ಮ (45), 30 ವರ್ಷದ ಬಸಮ್ಮಣ್ಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments