Webdunia - Bharat's app for daily news and videos

Install App

ಟಿಪ್ಪು ಜಂಯತಿಗೆ ಸ್ಥಳೀಯ ಶಾಸಕ, ಮುಸ್ಲಿಂ ಮುಖಂಡ ಗೈರು

Webdunia
ಶನಿವಾರ, 10 ನವೆಂಬರ್ 2018 (14:37 IST)
ಟಿಪ್ಪು ಸುಲ್ತಾನ್ ಜಂಯತಿಗೆ  ಮುಸ್ಲಿಂ ಮುಖಂಡರೂ ಆಗಿರುವ ಶಾಸಕರೊಬ್ಬರು ಗೈರಾಗಿರುವ ಘಟನೆ ನಡೆದಿದ್ದು, ಶಾಸಕರ ಗೈರು ಅನುಮಾನ ಮೂಡಿಸಿದೆ.

ಶಾಸಕರ ಗೈರು ಅನುಮಾನ ಮೂಡಿಸಿದೆ. ಬೀದರ್ ನ ಸ್ಥಳೀಯ ಶಾಸಕ‌ ರಹೀಂಖಾನ್ ಟಿಪ್ಪು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಬೀದರ್ ನಗರದ ರಂಗಮಂದಿರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಕೊಳ್ಳಬೇಕಿದ್ದ ಶಾಸಕರ ಅನುಪಸ್ಥಿತಿ ಎದ್ದುಕಂಡಿತು.

ಶಾಸಕರ ನಡೆಯಿಂದ ಮುಸ್ಲಿಂ ಸಮುದಾಯ‌ದವರಲ್ಲಿ ನಿರಾಶೆಗೆ ಕಾರಣವಾಯಿತು. ಬಹುತೇಕ ಮುಸ್ಲಿಂ ಮತಗಳಿಂದ ಗೆಲುವು ಸಾಧಿಸಿಸುತ್ತಿದ್ದ ಬೀದರ್ ಉತ್ತರ ಶಾಸಕರಾದ ರಹೀಂಖಾನ್ ಗೈರಾಗಿರುವುದು ಎದ್ದು ಕಂಡಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments