Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿ ಕೋಲಾಹಲ: ಬಸ್ ಜಖಂ, ಬಿಜೆಪಿ ನಾಯಕನ ಬಂಧನ

ಟಿಪ್ಪು ಜಯಂತಿ ಕೋಲಾಹಲ: ಬಸ್ ಜಖಂ, ಬಿಜೆಪಿ ನಾಯಕನ ಬಂಧನ
ಬೆಂಗಳೂರು , ಶುಕ್ರವಾರ, 10 ನವೆಂಬರ್ 2017 (10:23 IST)
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರೂ ಹಲೆವೆಡೆ ಸಣ್ಣ ಪುಟ್ಟ ಅಹಿತಕರ ಘಟನೆ ನಡೆದಿದೆ.

 
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಡಿಕೇರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಒಂದರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಿರೋಧಿ ಸಮಿತಿ ಮಡಿಕೇರಿ ಬಂದ್ ಗೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ಬಂದ್ ವಾತಾವರಣವಿದೆ.

ಇನ್ನು, ಮಂಗಳೂರಿನಲ್ಲಿ ಬಿಜೆಪಿ ನಾಯಕರೊಬ್ಬರ ಬಂಧನವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ ಆಚರಣೆ ಹಿನ್ನಲೆ: ಮಡಿಕೇರಿ, ಮಂಡ್ಯದಲ್ಲಿ ಬಿಗಿ ಪೊಲೀಸ್ ಪಹರೆ