Webdunia - Bharat's app for daily news and videos

Install App

ಮೈಸೂರು ಹುಲಿ ಬಿರುದು ಮಾಯ: ಟಿಪ್ಪು ಸುಲ್ತಾನ್‌ ಪಠ್ಯಕ್ಕೆ ಕತ್ತರಿ

Webdunia
ಮಂಗಳವಾರ, 17 ಮೇ 2022 (14:44 IST)
ಭಾರೀ ವಿವಾದ ಕೆರಳಿಸಿದ್ದ ಟಿಪ್ಪು ಸುಲ್ತಾನ್‌ ಪಠ್ಯದಲ್ಲಿ ನಿರೀಕ್ಷೆಯಂತೆ ರಾಜ್ಯ ಶಿಕ್ಷಣ ಇಲಾಖೆ ಕತ್ತರಿ ಆಡಿಸಿದ್ದು, ಕೇವಲ 2 ಸಾಲಿನಲ್ಲಿ ಪಾಠ ಮುಗಿಸಿದೆ.
ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, 10ನೇ ತರಗತಿಯ ಸಮಾಜ ವಿಜ್ಞಾನ ಪಾಠದಲ್ಲಿ ಟಿಪ್ಪುಸುಲ್ತಾನ್‌ ಪಠ್ಯಕ್ಕೆ ರಾಜ್ಯ ಸರಕಾರ ಕತ್ತರಿ ಹಾಕಿದ್ದು, ಹಲವು ಮಹತ್ವದ ವಿಷಯಗಳನ್ನು ತೆಗೆದು ಹಾಕಿದೆ.
ಟಿಪ್ಪು ಸುಲ್ತಾನ್‌ ಅವರಿಗೆ ಮೈಸೂರು ಹುಲಿ ಎಂಬ ಬಿರುದು ಇದ್ದು, ಅದನ್ನು ಪಠ್ಯದಿಂದ ತೆಗೆದು ಹಾಕಲಾಗಿದೆ. ಟಿಪ್ಪು ಸುಲ್ತಾನ್‌ ಹೋರಾಟ ಹಾಗೂ ಮೈಸೂರು ಆಳ್ವಿಕೆಯ ವರದಿ ತೆಗೆದು ಹಾಕಲಾಗಿದೆ. ಅಲ್ಲದೇ ಮೈಸೂರು ಒಡೆಯ ಎಂಬ ಶಬ್ಧವನ್ನು ಕಿತ್ತು ಹಾಕಲಾಗಿದೆ.
ಟಿಪ್ಪು ಸುಲ್ತಾನ್‌ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ಮರೆ ಮಾಚಲಾಗಿದ್ದು, ಪಠ್ಯದಲ್ಲಿ ಬಹುವಚನ ಬದಲು ಏಕವಚನ ಪ್ರಯೋಗ ಮಾಡಲಾಗಿದೆ. ಈ ಮೂಲಕ ಟಿಪ್ಪು ವ್ಯಕ್ತಿತ್ವವನ್ನು ಮಂಕು ಮಾಡುವ ಪ್ರಯತ್ನ ನಡೆದಿದ್ದು, ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments