ಮೈಸೂರು ಹುಲಿ ಬಿರುದು ಮಾಯ: ಟಿಪ್ಪು ಸುಲ್ತಾನ್‌ ಪಠ್ಯಕ್ಕೆ ಕತ್ತರಿ

Webdunia
ಮಂಗಳವಾರ, 17 ಮೇ 2022 (14:44 IST)
ಭಾರೀ ವಿವಾದ ಕೆರಳಿಸಿದ್ದ ಟಿಪ್ಪು ಸುಲ್ತಾನ್‌ ಪಠ್ಯದಲ್ಲಿ ನಿರೀಕ್ಷೆಯಂತೆ ರಾಜ್ಯ ಶಿಕ್ಷಣ ಇಲಾಖೆ ಕತ್ತರಿ ಆಡಿಸಿದ್ದು, ಕೇವಲ 2 ಸಾಲಿನಲ್ಲಿ ಪಾಠ ಮುಗಿಸಿದೆ.
ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, 10ನೇ ತರಗತಿಯ ಸಮಾಜ ವಿಜ್ಞಾನ ಪಾಠದಲ್ಲಿ ಟಿಪ್ಪುಸುಲ್ತಾನ್‌ ಪಠ್ಯಕ್ಕೆ ರಾಜ್ಯ ಸರಕಾರ ಕತ್ತರಿ ಹಾಕಿದ್ದು, ಹಲವು ಮಹತ್ವದ ವಿಷಯಗಳನ್ನು ತೆಗೆದು ಹಾಕಿದೆ.
ಟಿಪ್ಪು ಸುಲ್ತಾನ್‌ ಅವರಿಗೆ ಮೈಸೂರು ಹುಲಿ ಎಂಬ ಬಿರುದು ಇದ್ದು, ಅದನ್ನು ಪಠ್ಯದಿಂದ ತೆಗೆದು ಹಾಕಲಾಗಿದೆ. ಟಿಪ್ಪು ಸುಲ್ತಾನ್‌ ಹೋರಾಟ ಹಾಗೂ ಮೈಸೂರು ಆಳ್ವಿಕೆಯ ವರದಿ ತೆಗೆದು ಹಾಕಲಾಗಿದೆ. ಅಲ್ಲದೇ ಮೈಸೂರು ಒಡೆಯ ಎಂಬ ಶಬ್ಧವನ್ನು ಕಿತ್ತು ಹಾಕಲಾಗಿದೆ.
ಟಿಪ್ಪು ಸುಲ್ತಾನ್‌ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ಮರೆ ಮಾಚಲಾಗಿದ್ದು, ಪಠ್ಯದಲ್ಲಿ ಬಹುವಚನ ಬದಲು ಏಕವಚನ ಪ್ರಯೋಗ ಮಾಡಲಾಗಿದೆ. ಈ ಮೂಲಕ ಟಿಪ್ಪು ವ್ಯಕ್ತಿತ್ವವನ್ನು ಮಂಕು ಮಾಡುವ ಪ್ರಯತ್ನ ನಡೆದಿದ್ದು, ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments