ಟಿಪ್ಪು ಎಕ್ಸ್ಪ್ರೆಸ್ ಇನ್ಮುಂದೆ ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ

Webdunia
ಶನಿವಾರ, 8 ಅಕ್ಟೋಬರ್ 2022 (07:32 IST)
ಬೆಂಗಳೂರು : ಮೈಸೂರು-ಬೆಂಗಳೂರಿನ ನಡುವೆ ಸಂಚರಿಸುತ್ತಿದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
 
ಟಿಪ್ಪು ಎಕ್ಸ್ಪ್ರೆಸ್ ರೈಲಿನೊಂದಿಗೆ ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೂ ಹೆಸರು ಬದಲಾವಣೆ ಮಾಡಿ, ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರು ಬದಲಾವಣೆ ಮಾಡಿರುವುದಾಗಿ ಶುಕ್ರವಾರ ರೈಲ್ವೇ ಇಲಾಖೆ ಆದೇಶ ನೀಡಿದೆ.

ಈ ಬಗ್ಗೆ ಮೈಸೂರು ಸಂಸದ ಪ್ರತಿಕ್ರಿಯಿಸಿ, ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು ಕುವೆಂಪು ಎಕ್ಸ್ಪ್ರೆಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments