ಟಿಪ್ಪು ಎಕ್ಸ್ಪ್ರೆಸ್ ಇನ್ಮುಂದೆ ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ

Webdunia
ಶನಿವಾರ, 8 ಅಕ್ಟೋಬರ್ 2022 (07:32 IST)
ಬೆಂಗಳೂರು : ಮೈಸೂರು-ಬೆಂಗಳೂರಿನ ನಡುವೆ ಸಂಚರಿಸುತ್ತಿದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
 
ಟಿಪ್ಪು ಎಕ್ಸ್ಪ್ರೆಸ್ ರೈಲಿನೊಂದಿಗೆ ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೂ ಹೆಸರು ಬದಲಾವಣೆ ಮಾಡಿ, ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರು ಬದಲಾವಣೆ ಮಾಡಿರುವುದಾಗಿ ಶುಕ್ರವಾರ ರೈಲ್ವೇ ಇಲಾಖೆ ಆದೇಶ ನೀಡಿದೆ.

ಈ ಬಗ್ಗೆ ಮೈಸೂರು ಸಂಸದ ಪ್ರತಿಕ್ರಿಯಿಸಿ, ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು ಕುವೆಂಪು ಎಕ್ಸ್ಪ್ರೆಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments