ಟಿಪ್ಪು ಎಕ್ಸ್ಪ್ರೆಸ್ ಇನ್ಮುಂದೆ ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ

Webdunia
ಶನಿವಾರ, 8 ಅಕ್ಟೋಬರ್ 2022 (07:32 IST)
ಬೆಂಗಳೂರು : ಮೈಸೂರು-ಬೆಂಗಳೂರಿನ ನಡುವೆ ಸಂಚರಿಸುತ್ತಿದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.
 
ಟಿಪ್ಪು ಎಕ್ಸ್ಪ್ರೆಸ್ ರೈಲಿನೊಂದಿಗೆ ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೂ ಹೆಸರು ಬದಲಾವಣೆ ಮಾಡಿ, ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರು ಬದಲಾವಣೆ ಮಾಡಿರುವುದಾಗಿ ಶುಕ್ರವಾರ ರೈಲ್ವೇ ಇಲಾಖೆ ಆದೇಶ ನೀಡಿದೆ.

ಈ ಬಗ್ಗೆ ಮೈಸೂರು ಸಂಸದ ಪ್ರತಿಕ್ರಿಯಿಸಿ, ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ನೀಡಲಿದೆ. ಮೈಸೂರು-ತಾಳಗುಪ್ಪ ರೈಲು ಕುವೆಂಪು ಎಕ್ಸ್ಪ್ರೆಸ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments