Select Your Language

Notifications

webdunia
webdunia
webdunia
webdunia

ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾವಣೆ ಗೆ ವಾಟಾಳ್ ಕಿಡಿ

ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾವಣೆ ಗೆ ವಾಟಾಳ್ ಕಿಡಿ
bangalore , ಶನಿವಾರ, 8 ಅಕ್ಟೋಬರ್ 2022 (21:26 IST)
ಟಿಪ್ಪು ಸುಲ್ತಾನ್ ಎಕ್ಸ್ಪ್ರೆಸ್ ಹೆಸರು ಬದಲಾಯಿಸಿದ್ದು ಸರಿಯಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
 
ಇದು ತೀವ್ರ ಖಂಡನೆಯ ವಿಚಾರ ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಅರ್ಪಣೆ ಮಾಡಿದ.ತನ್ನ ಎರಡು ಮಕ್ಕಳನ್ನು ದೇಶಕ್ಕಾಗಿ ಒತ್ತೆಯಿಟ್ಟ."ಟಿಪ್ಪು ಎಕ್ಸ್ಪ್ರೆಸ್" ಹೆಸರು ಬದಲಾಯಿಸುವ ಸಣ್ಣತನಕ್ಕೆ ಕೇಂದ್ರ ಸರ್ಕಾರ ಕೈ ಹಾಕಬಾರದಿತ್ತು.ಇದು ಅತ್ಯಂತ ಅಗೌರವ,ಅನಾಗರಿಕ ನಾಚಿಕೆಗೇಡು.ಇಂತಹ ಪರಿಸ್ಥಿತಿ ಮುಂದುವರಿದರೆ ಇದು ಯಾರಿಗೂ ಗೌರವ ತರವಂತದಲ್ಲ.ಇದರಿಂದ ನನಗೆ ಬಹಳ ನೋವಾಗಿದೆ ಎಂದು ಕನ್ನಡದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಪ್ರಾಥಮಿಕ ಶಾಲಾ ಹಂತದಲ್ಲಿ ಬೋರ್ಡ್ ಎಕ್ಸಾಂ ನಡೆಯುವ ಸಾಧ್ಯತೆ..!