ಟಿಪ್ಪು ಎಕ್ಸ್ಪ್ರೆಸ್ ಹೆಸರು ಬದಲಾವಣೆ ಗೆ ವಾಟಾಳ್ ಕಿಡಿ

Webdunia
ಶನಿವಾರ, 8 ಅಕ್ಟೋಬರ್ 2022 (21:26 IST)
ಟಿಪ್ಪು ಸುಲ್ತಾನ್ ಎಕ್ಸ್ಪ್ರೆಸ್ ಹೆಸರು ಬದಲಾಯಿಸಿದ್ದು ಸರಿಯಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
 
ಇದು ತೀವ್ರ ಖಂಡನೆಯ ವಿಚಾರ ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಅರ್ಪಣೆ ಮಾಡಿದ.ತನ್ನ ಎರಡು ಮಕ್ಕಳನ್ನು ದೇಶಕ್ಕಾಗಿ ಒತ್ತೆಯಿಟ್ಟ."ಟಿಪ್ಪು ಎಕ್ಸ್ಪ್ರೆಸ್" ಹೆಸರು ಬದಲಾಯಿಸುವ ಸಣ್ಣತನಕ್ಕೆ ಕೇಂದ್ರ ಸರ್ಕಾರ ಕೈ ಹಾಕಬಾರದಿತ್ತು.ಇದು ಅತ್ಯಂತ ಅಗೌರವ,ಅನಾಗರಿಕ ನಾಚಿಕೆಗೇಡು.ಇಂತಹ ಪರಿಸ್ಥಿತಿ ಮುಂದುವರಿದರೆ ಇದು ಯಾರಿಗೂ ಗೌರವ ತರವಂತದಲ್ಲ.ಇದರಿಂದ ನನಗೆ ಬಹಳ ನೋವಾಗಿದೆ ಎಂದು ಕನ್ನಡದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಕೂತ್ಕೋ ಅಲ್ಲಿ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ಗದರಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಮುಂದಿನ ಸುದ್ದಿ
Show comments