Webdunia - Bharat's app for daily news and videos

Install App

ಗಡಿ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಪೂರ್ವ ಭಾವಿ ಸಭೆ

Webdunia
ಗುರುವಾರ, 8 ನವೆಂಬರ್ 2018 (18:05 IST)
ಬಿಜೆಪಿಯ ವಿರೋಧದ ನಡುವೆಯೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನ ಗಡಿ ಜಿಲ್ಲೆಯಲ್ಲಿ ಆಚರಣೆ ಮಾಡಲು ಪೂರ್ವ ಸಿದ್ಧತೆ ಸಭೆ ನಡೆಸಲಾಗಿದೆ.

ಚಾಮರಾಜನಗರದಲ್ಲಿ ಟಿಪ್ಪು ಜಯಂತಿ ಆಚರಿಸಲು ಸ್ಥಳೀಯ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಈ ಸಂಬಂಧ ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅಧ್ಯಕ್ಷತೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಕುರಿತಾದ ಪೂರ್ವಭಾವಿ ಸಭೆ ನಡೆಸಲಾಯಿತು.

ನವೆಂಬರ್ 10 ರಂದು ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ನಿರ್ದೇಶನದಂತೆ ಟಿಪ್ಪು ಜಯಂತಿಯನ್ನ ಸರಳವಾಗಿ  ಅಚರಿಸಲು ಮುಸ್ಲೀಂ ಸಮುದಾಯದ  ಮುಖಂಡರು ಒಮ್ಮತದಿಂದ ಸಹಮತ ವ್ಯಕ್ತಪಡಿಸಿದರು.
ಸಭೆಯ ನಂತರ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ, ಟಿಪ್ಪು ಜಯಂತಿ ಕಾರ್ಯಕ್ರಮ ಕುರಿತು ಮಾಧ್ಯಮದವರಿಗೆ ವಿವರ ನೀಡಿದರು‌.

ಜಯಂತಿಯ ದಿನ ಯಾವುದೇ ರೀತಿಯ ಮೆರವಣಿಗೆಗೆ  ಅವಕಾಶವಿರುವುದಿಲ್ಲ ಎಂಬ ನಿರ್ಬಂಧ ಹೇರಲಾಗಿದೆ.  ಎಸ್ಪಿ ಧರ್ಮೇಧ್ರ ಕುಮಾರ್ ಮೀನ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments