Webdunia - Bharat's app for daily news and videos

Install App

ಟಿಪ್ಪು ಜಯಂತಿ : ಶರತ್ ಬಚ್ಚೇಗೌಡಗೆ ಶಾಕ್ ನೀಡಿದ ಡಿಸಿಎಂ

Webdunia
ಶುಕ್ರವಾರ, 25 ಅಕ್ಟೋಬರ್ 2019 (17:58 IST)
ಟಿಪ್ಪು ಜಯಂತಿಯನ್ನು ಆಚರಿಸಿಯೇ ಸಿದ್ಧ ಎಂದಿದ್ದ ಬಚ್ಚೇಗೌಡರ ಪುತ್ರನಿಗೆ ಡಿಸಿಎಂ ಶಾಕ್ ನೀಡಿದ್ದಾರೆ.

ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಇಲ್ಲವೇ ನಾಯಕರು ಯಾರೊಬ್ಬರೂ ಟಿಪ್ಪು ಸುಲ್ತಾನ್ ಜಯಂತ್ಯುತ್ಸವವನ್ನು ಆಚರಣೆ ಮಾಡೋದಿಲ್ಲ. ಹಾಗೊಂದು ವೇಳೆ ಆಚರಣೆ ಮಾಡಿದರೆ ಅವರು ನಮ್ಮ ಬಿಜೆಪಿ ಪಕ್ಷದವರು ಆಗಿರಲ್ಲ ಅಂತ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥ ನಾರಾಯಣ ಈ ಹೇಳಿಕೆ ನೀಡೋ ಮೂಲಕ ಪರೋಕ್ಷವಾಗಿ ಶರತ್ ಬಚ್ಚೇಗೌಡಗೆ ಟಾಂಗ್ ನೀಡಿದ್ದಾರೆ.   

ಉಡುಪಿಗೆ ಭೇಟಿ ನೀಡಿದ್ದ ಡಿಸಿಎಂ ಶ್ರೀಕೃಷ್ಣನ ದರ್ಶನ ಪಡೆದುಕೊಂಡ ಬಳಿಕ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments