Webdunia - Bharat's app for daily news and videos

Install App

ಟಿಪ್ಪು ಜಯಂತಿ : ಶರತ್ ಬಚ್ಚೇಗೌಡಗೆ ಶಾಕ್ ನೀಡಿದ ಡಿಸಿಎಂ

Webdunia
ಶುಕ್ರವಾರ, 25 ಅಕ್ಟೋಬರ್ 2019 (17:58 IST)
ಟಿಪ್ಪು ಜಯಂತಿಯನ್ನು ಆಚರಿಸಿಯೇ ಸಿದ್ಧ ಎಂದಿದ್ದ ಬಚ್ಚೇಗೌಡರ ಪುತ್ರನಿಗೆ ಡಿಸಿಎಂ ಶಾಕ್ ನೀಡಿದ್ದಾರೆ.

ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಇಲ್ಲವೇ ನಾಯಕರು ಯಾರೊಬ್ಬರೂ ಟಿಪ್ಪು ಸುಲ್ತಾನ್ ಜಯಂತ್ಯುತ್ಸವವನ್ನು ಆಚರಣೆ ಮಾಡೋದಿಲ್ಲ. ಹಾಗೊಂದು ವೇಳೆ ಆಚರಣೆ ಮಾಡಿದರೆ ಅವರು ನಮ್ಮ ಬಿಜೆಪಿ ಪಕ್ಷದವರು ಆಗಿರಲ್ಲ ಅಂತ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥ ನಾರಾಯಣ ಈ ಹೇಳಿಕೆ ನೀಡೋ ಮೂಲಕ ಪರೋಕ್ಷವಾಗಿ ಶರತ್ ಬಚ್ಚೇಗೌಡಗೆ ಟಾಂಗ್ ನೀಡಿದ್ದಾರೆ.   

ಉಡುಪಿಗೆ ಭೇಟಿ ನೀಡಿದ್ದ ಡಿಸಿಎಂ ಶ್ರೀಕೃಷ್ಣನ ದರ್ಶನ ಪಡೆದುಕೊಂಡ ಬಳಿಕ ಈ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments