Webdunia - Bharat's app for daily news and videos

Install App

ಟಿಪ್ಪು ಮಕ್ಕಳು ಪಿಂಚಣಿ ಪಡೆಯುತ್ತಿದ್ದರು : ಬಿಜೆಪಿ

Webdunia
ಗುರುವಾರ, 16 ಮಾರ್ಚ್ 2023 (18:13 IST)
ಮಂಡ್ಯ : ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, ಆತ ಬ್ರಿಟಿಷರ ಬಳಿ ಪಿಂಚಣಿ ತೆಗೆದುಕೊಳ್ಳುತ್ತಿದ್ದ ಎಂದು ಹೇಳುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿಯು ಟಿಪ್ಪು ಮಕ್ಕಳ ಪಿಂಚಣಿ ಅಸ್ತ್ರ ಹೂಡಿದೆ.
 
ಇಷ್ಟು ದಿನಗಳ ಕಾಲ ಟಿಪ್ಪು ವಿರೋಧಿಸುವ ಮೂಲಕ ಬಿಜೆಪಿ ಹಿಂದೂಗಳ ಮತಗಳನ್ನು ಉರಿಗೌಡ, ನಂಜೇಗೌಡರ ಟ್ಯಾಕಲ್ ಮಾಡಲು ಮುಂದಾಗಿತ್ತು. ಟಿಪ್ಪು ಒಬ್ಬ ದೇಶ ಪ್ರೇಮಿ ಎಂದು ಹೊಗಳುತ್ತಿದ್ದ ಕಾಂಗ್ರೆಸ್ಗೆ ಟಿಪ್ಪು ಹಾಗೂ ಆತನ ಮಕ್ಕಳು ದೇಶ ಪ್ರೇಮಿ ಅಲ್ಲ ಎಂದು ನಿರೂಪಿಸಲು ಬಿಜೆಪಿ ಮುಂದಾಗಿದೆ. 

ಟಿಪ್ಪು ಮರಣದ ನಂತರ ಆತನ ಕುಟುಂಬಸ್ಥರನ್ನು ಗಡಿಪಾರು ಮಾಡಲಾಗುತ್ತದೆ. ಬಳಿಕ ಅವರು ಕೋಲ್ಕತ್ತಾಗೆ ಹೋಗುತ್ತಾರೆ. ಈ ವೇಳೆ ಟಿಪ್ಪುವಿನ 12 ಮಕ್ಕಳ ಪೈಕಿ ಗುಲಾಮ್ ಮಹಮದ್ ಬ್ರಿಟನ್ನಿನ ರಾಜವಂಶಸ್ಥರ ಬಳಿ ಹೋಗುತ್ತಾನೆ. 6 ತಿಂಗಳ ಕಾಲ ಅಲ್ಲಿಯೇ ಇದ್ದು, ಕುಟುಂಬ ನಿರ್ವಹಣೆಗೆ ವಾರ್ಷಿಕ ಪಿಂಚಣಿಯನ್ನು ಪಡೆದಿದ್ದಾನೆ. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments