Daily Horoscope

ಪಠ್ಯದಿಂದ ಟಿಪ್ಪು ಇತಿಹಾಸ ಕೈಬಿಡೋದಿಲ್ಲ : ಯು ಟರ್ನ್ ಹೊಡೆದ ಬಿಜೆಪಿ

Webdunia
ಶುಕ್ರವಾರ, 1 ನವೆಂಬರ್ 2019 (16:45 IST)
ರಾಜ್ಯದ ಮಕ್ಕಳ ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಇತಿಹಾಸ ತೆಗೆಯುವ ಪ್ರಶ್ನೆಯೇ ಇಲ್ಲ. ಹೀಗಂತ ಬಿಜೆಪಿ ಯು ಟರ್ನ್ ಹೊಡೆದಿದೆ.

ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯ ಪುಸ್ತಕಗಳಿಂದ ತೆಗೆದುಹಾಕಲಾಗುತ್ತದೆ ಅನ್ನೋದು ಕೇವಲ ಊಹಾಪೋಹ ಅಷ್ಟೇ. ಹೀಗಂತ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಟಿಪ್ಪು ಜಯಂತ್ಯುತ್ಸವ ಆಚರಣೆ ಬಗ್ಗೆಯೂ ಸ್ಪಷ್ಟವಾಗಿ ಹೇಳದ ಶ್ರೀರಾಮುಲು, ಟಿಪ್ಪು ಜಯಂತಿ ಬಗ್ಗೆ ಮಾಹಿತಿ ಗೊತ್ತಿಲ್ಲ ಅಂತ ಹೇಳಿದ್ದಾರೆ.

ರಾಜ್ಯ ಸರಕಾರ ಹಾಗೂ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ತಪ್ಪು ಹಾಗೂ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಹೀಗಂತ ಶ್ರೀರಾಮುಲು ಆರೋಪ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ಮುಂದಿನ ಸುದ್ದಿ
Show comments