Webdunia - Bharat's app for daily news and videos

Install App

ಟಿಪ್ಪು ಹೋರಾಡಿದ್ದು ಸಿಂಹಾಸನಕ್ಕಾಗಿ ಕನ್ನಡಿಗರ ಮೇಲಿನ ಪ್ರೀತಿಯಿಂದಲ್ಲ: ಕರಂದ್ಲಾಜೆ

Webdunia
ಮಂಗಳವಾರ, 8 ನವೆಂಬರ್ 2016 (14:00 IST)
ಟಿಪ್ಪು ಸುಲ್ತಾನ್ ಹೋರಾಡಿದ್ದು ಸಿಂಹಾಸನಕ್ಕಾಗಿಯೇ ಹೊರತು ಕನ್ನಡಿಗರ ಮೇಲಿನ ಪ್ರೀತಿಯಿಂದಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
 
ರಾಜ್ಯ ಸರಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಟಿಪ್ಪು ಮತಾಂಧ, ಕನ್ನಡಿಗರ ವಿರೋಧಿಯಾಗಿದ್ದನು ಎಂದು ಹೇಳಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ, ಹತ್ಯೆಗಳು ನಡೆಯುತ್ತಿವೆ. ಬೀದರ್‌ನಲ್ಲೂ ಕೂಡಾ ಸುನೀಲ್ ಡೊಂಗ್ರೆ ಎನ್ನುವ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಇದರ ಹಿಂದೆ ಸರಕಾರದ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅಫ್ಜಲ್ ಗುರು ಜಯಂತಿ ಆಚರಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments