Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

Webdunia
ಶುಕ್ರವಾರ, 9 ನವೆಂಬರ್ 2018 (19:02 IST)
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ಸಿಆರ್ ಪಿಸಿ ಕಲಂ 144 ಜಾರಿ ಮಾಡಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ನ. 10 ರಿಂದ ನ. 11 ರ ಬೆಳಗ್ಗೆ 6 ಗಂಟೆವರೆಗೆ 144 ಕಲಂ ಜಾರಿಯಲ್ಲಿರಲಿದೆ. ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments