ಟಿಪ್ಪು ಸುಲ್ತಾನ್ ಜಯಂತಿ: ಕಲಂ 144 ಜಾರಿ

Webdunia
ಶುಕ್ರವಾರ, 9 ನವೆಂಬರ್ 2018 (19:02 IST)
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಕಾರಣ ಸಿಆರ್ ಪಿಸಿ ಕಲಂ 144 ಜಾರಿ ಮಾಡಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಸಿ.ಆರ್.ಪಿ.ಸಿ. ಕಲಂ 144 ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ – ಧಾರವಾಡ ಅವಳಿನಗರಗಳಲ್ಲಿ ನ. 10 ರಿಂದ ನ. 11 ರ ಬೆಳಗ್ಗೆ 6 ಗಂಟೆವರೆಗೆ 144 ಕಲಂ ಜಾರಿಯಲ್ಲಿರಲಿದೆ. ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ವಿವಿಧ ಸಂಘಟನೆಗಳು ಮೆರವಣಿಗೆ ನಡೆಸುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments