ಹೆಂಡತಿ ಕಾಟಕ್ಕೆ ಬೇಸತ್ತ ಗಂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Webdunia
ಗುರುವಾರ, 17 ನವೆಂಬರ್ 2022 (16:27 IST)
ಹೆಂಡತಿಯ ಕಾಟ ತಳ್ಳಾರದೇ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ನಡೆದಿದೆ.ಗಂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡ ಗಂಡನಾಗಿದ್ದು,ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಎಂಬುದು ತಿಳಿದುಬಂದಿದೆ.ಉಮಾ ಎಂಬಾಕೆಯನ್ನು ಐದು ವರ್ಷಗಳ ಹಿಂದೆ ಮದುವೆ ಆಗಿದ್ದ.ಮದುವೆ ಬಳಿಕ ಗಂಡ ಹೆಂಡತಿ ಜಗಳ ಮಾಡಿಕೊಂಡಿದ್ರು.ಬಾರ್ ಒಂದರಲ್ಲಿ ಅಣ್ಣಯ್ಯ  ಕ್ಯಾಶಿಯರ್ ಅಗಿದ್ದು,ಎಷ್ಟು ದುಡಿದ್ರು ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ.ನಾನು ಎಷ್ಟು ದುಡಿದ್ರು ಸಾಕಾಗುವುದಿಲ್ಲ.ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ.ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹನುಮಂತ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments