Webdunia - Bharat's app for daily news and videos

Install App

ತಿರುಪತಿ ಲಡ್ಡು ವಿವಾದ, ಪ್ರಧಾನಿ ಮೋದಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

Sampriya
ಭಾನುವಾರ, 22 ಸೆಪ್ಟಂಬರ್ 2024 (18:49 IST)
ವಿಜಯವಾಡ: ತಿರುಪತಿ ಲಡ್ಡು ಪ್ರಸಾದ ವಿಚಾರದಲ್ಲಿ ಚಂದ್ರಬಾನು ನಾಯ್ಡು ಅವರು ಸುಳ್ಳು ಹೇಳುತ್ತಿದ್ದಾರೆಂದು ಮಾಜಿ ಸಿಎಂ ವೈ ಎಸ್‌ ಜಗನ್ ಮೋಹನ್ ರೆಡ್ಡಿ ಆಪಾದಿಸಿದ್ದಾರೆ.

ಈ ಸಂಬಂಧ ಇದೀಗ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು, ಹಾಲಿ ಸರ್ಕಾರದ ವೈಫಲ್ಯಗಳನ್ನು ಬಚ್ಚಿಡಲು ಮುಖ್ಯಮಂತ್ರಿಗಳು ಆಡುತ್ತಿರುವ ನಾಟಕ ಇದು. ದೇವರ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ವಿಶ್ವದಾದ್ಯಂತ ಇರುವ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತಿದ್ಧಾರೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿಎಂ ನಾಯ್ಡು ವಿರುದ್ಧ ಜಗನ್ ಟೀಕಾಪ್ರಹಾರ ಮಾಡಿರುವ ವಿಚಾರ ತಿಳಿದುಬಂದಿದೆ.

ತಿರುಪತಿ ಲಡ್ಡು ತಯಾರು ಮಾಡುವ ತುಪ್ಪದಲ್ಲಿ ದನಗಳು ಮತ್ತು ಹಂದಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ಭಾರೀ ಆಕ್ರೋಶ ಹೊರಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments