Webdunia - Bharat's app for daily news and videos

Install App

ಅಂಬರೀಶ್ ಸ್ವಗ್ರಾಮದಲ್ಲಿ ತಿಥಿ ಕಾರ್ಯ

Webdunia
ಗುರುವಾರ, 6 ಡಿಸೆಂಬರ್ 2018 (16:25 IST)
ನಟ  ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಅವರ ಸ್ವಗ್ರಾಮ ದೊಡ್ಡರಸಿನಕೆರೆ ಗ್ರಾಮದಲ್ಲಿ ಅಂಬಿ ತಿಥಿ ಕಾರ್ಯ ನಡೆಯಿತು. ಗ್ರಾಮಸ್ಥರೆಲ್ಲ ಸೇರಿಕೊಂಡು ಅಂಬರೀಶ್ ತಿಥಿ ಕಾರ್ಯವನ್ನು ನೆರವೇರಿಸಿದರು.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಅಂಬಿಯ ತಿಥಿ ಕಾರ್ಯಪೂರ್ಣಗೊಳಿಸಲಾಯಿತು.
ತಾತ್ಕಾಲಿಕವಾಗಿ ಗ್ರಾಮದಲ್ಲಿ ಅಂಬರೀಶ್ ಸಮಾಧಿ ನಿರ್ಮಾಣ ಮಾಡಲಾಗಿದೆ. ತಿಥಿ ಕಾರ್ಯಕ್ಕೂ ಮೊದಲು ಹೋಮ, ಪೂಜೆ ವಿಧಿವಿಧಾನಗಳು ನೆರವೇರಿದವು.

ಕೇಶಮುಂಡನ ಮಾಡಿಸಿಕೊಂಡು ಅಂಬಿ ತಿಥಿ ಕಾರ್ಯದ ವಿಧಿವಿಧಾನಗಳನ್ನು ಗ್ರಾಮಸ್ಥರು ನಡೆಸಿದರು.
ತಿಥಿ ಕಾರ್ಯ ಮುಗಿದ ಬಳಿಕ ಸುಮಾರು ಎರಡು ಗುಂಟೆ ಜಾಗದಲ್ಲಿ ಅಂಬರೀಶ್ ಪಾರ್ಕ್ ನಿರ್ಮಾಣ ಮಾಡುವ ಕುರಿತು ಚರ್ಚೆ ನಡೆಸಲಾಯಿತು. ಪಾರ್ಕ್ ಒಳಗೆ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಿದ್ಧತೆಗೆ ಚಾಲನೆ ನೀಡಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments