ಅಂಬರೀಶ್ ಸ್ವಗ್ರಾಮದಲ್ಲಿ ತಿಥಿ ಕಾರ್ಯ

Webdunia
ಗುರುವಾರ, 6 ಡಿಸೆಂಬರ್ 2018 (16:25 IST)
ನಟ  ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಅವರ ಸ್ವಗ್ರಾಮ ದೊಡ್ಡರಸಿನಕೆರೆ ಗ್ರಾಮದಲ್ಲಿ ಅಂಬಿ ತಿಥಿ ಕಾರ್ಯ ನಡೆಯಿತು. ಗ್ರಾಮಸ್ಥರೆಲ್ಲ ಸೇರಿಕೊಂಡು ಅಂಬರೀಶ್ ತಿಥಿ ಕಾರ್ಯವನ್ನು ನೆರವೇರಿಸಿದರು.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಅಂಬಿಯ ತಿಥಿ ಕಾರ್ಯಪೂರ್ಣಗೊಳಿಸಲಾಯಿತು.
ತಾತ್ಕಾಲಿಕವಾಗಿ ಗ್ರಾಮದಲ್ಲಿ ಅಂಬರೀಶ್ ಸಮಾಧಿ ನಿರ್ಮಾಣ ಮಾಡಲಾಗಿದೆ. ತಿಥಿ ಕಾರ್ಯಕ್ಕೂ ಮೊದಲು ಹೋಮ, ಪೂಜೆ ವಿಧಿವಿಧಾನಗಳು ನೆರವೇರಿದವು.

ಕೇಶಮುಂಡನ ಮಾಡಿಸಿಕೊಂಡು ಅಂಬಿ ತಿಥಿ ಕಾರ್ಯದ ವಿಧಿವಿಧಾನಗಳನ್ನು ಗ್ರಾಮಸ್ಥರು ನಡೆಸಿದರು.
ತಿಥಿ ಕಾರ್ಯ ಮುಗಿದ ಬಳಿಕ ಸುಮಾರು ಎರಡು ಗುಂಟೆ ಜಾಗದಲ್ಲಿ ಅಂಬರೀಶ್ ಪಾರ್ಕ್ ನಿರ್ಮಾಣ ಮಾಡುವ ಕುರಿತು ಚರ್ಚೆ ನಡೆಸಲಾಯಿತು. ಪಾರ್ಕ್ ಒಳಗೆ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಿದ್ಧತೆಗೆ ಚಾಲನೆ ನೀಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments