Webdunia - Bharat's app for daily news and videos

Install App

ಅನ್ನ ಭಾಗ್ಯ ಬೇಕಿದ್ದರೆ, ಶೌಚಾಲಯವೂ ಬೇಕು!

Webdunia
ಶುಕ್ರವಾರ, 7 ಜುಲೈ 2017 (10:19 IST)
ರೋಣ: ಮನೆಗೊಂದರಂತೆ ಶೌಚಾಲಯವಿರಬೇಕು. ಶೌಚಾಲಯ ಬಳಸಿ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಜಾಹೀರಾತು ನೀಡುತ್ತಲೇ ಇದೆ. ಇದೀಗ ಅನ್ನಭಾಗ್ಯ ಬೇಕಿದ್ದರೆ ಶೌಚಾಲಯವೂ ಬೇಕಂತೆ!


ಗ್ರಾಮಗಳಲ್ಲಿ ಶೌಚಾಲಯ ಬಳಕೆ ಬಗ್ಗೆ ಜನರಿಗೆ ಎಷ್ಟೇ ತಿಳುವಳಿಕೆ ಹೇಳಿದರೂ, ಪರಿಸ್ಥಿತಿ ಸುಧಾರಣೆಯಾಗುತ್ತಿಲ್ಲ. ಜನರನ್ನು ಹೇಗೆ ಸರಿದಾರಿಗೆ ತರುವುದು ಎಂದು ತಲೆಕೆಡಿಸಿಕೊಂಡಿದ್ದ ರೋಣ ತಹಶೀಲ್ದಾರ ಈ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದಾರೆ.

ಇಲ್ಲಿನ ಜನರಿಗೆ ಅನ್ನ ಭಾಗ್ಯ ಯೋಜನೆಯಡಿ ಅಕ್ಕಿ ಬೇಕಿದ್ದರೆ, ಮನೆಯಲ್ಲಿ ಶೌಚಾಲಯವಿರಬೇಕು ಎಂದು ತಹಶೀಲ್ದಾರರು ಆದೇಶಿಸಿದ್ದಾರೆ. ಒಂದು ವೇಳೆ ಜುಲೈ 30 ರೊಳಗೆ ಶೌಚಾಲಯ ನಿರ್ಮಿಸದಿದ್ದರೆ ಪಡಿತರ ಚೀಟಿಯನ್ನೇ ರದ್ದುಗೊಳಿಸಲಾಗುವುದು ಎಂದು ಹುಕುಂ ಮಾಡಿದ್ದಾರೆ.

ಹೀಗಾದರೂ ಜನರಿಗೆ ಚುರುಕು ಮುಟ್ಟಲಿ. ಆ ಮೂಲಕ ಎಲ್ಲರೂ ಶೌಚಾಲಯ ಬಳಕೆ ಮಾಡಿ ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದ ವೇಳೆಗೆ ಬಯಲು ಮುಕ್ತ ತಾಲೂಕಾಗಿ ಪರಿವರ್ತಿಸಲು ತಹಶೀಲ್ದಾರ ಶಿವಲಿಂಗ ಪ್ರಭು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ.. ಅರಸಿನ ಹಾಕಿದ ಹಾಲು ಕುಡಿಯುವುದರಿಂದ ಹೀಗೂ ಆಗುತ್ತದೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments