Webdunia - Bharat's app for daily news and videos

Install App

ಖಾಸಗಿ ಸಾರಿಗೆ ಸಂಘಟನೆಗಳಿಗೆ ಮಾತುಕತೆಗೆ ಆಹ್ವಾನ

Webdunia
ಸೋಮವಾರ, 24 ಜುಲೈ 2023 (14:00 IST)
ಖಾಸಗಿ ಚಾಲಕ ಹಾಗೂ ಮಾಲೀಕ ಸಂಘಟನೆಗಳು 27ರಂದು ಬಂದ್‌ಗೆ ಕರೆ ಕೊಟ್ಟ ಹಿನ್ನೆಲೆ ಖಾಸಗಿ ಸಾರಿಗೆ ಸಂಘಟನೆಗಳನ್ನ ಮಾತುಕತೆಗೆ ಸಾರಿಗೆ‌ ಸಚಿವರು ಆಹ್ವಾನಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಶಾಂತಿನಗರದ ಸಾರಿಗೆ ಕೇಂದ್ರ ಕಚೇರಿಯಲ್ಲಿ ಸಚಿವರ ಸಮ್ಮುಖದಲ್ಲಿ ಇಂದು ಖಾಸಗಿ ಸಾರಿಗೆ ಸಂಘಟನೆಗಳೊಂದಿಗೆ ಸಭೆ ನಡೆಸಿದ್ದಾರೆ. 35 ಖಾಸಗಿ ಸಾರಿಗೆ ಸಂಘನೆಗಳು ಸಭೆಯಲ್ಲಿ ಭಾಗಿಯಾಗಿದ್ದವು. ಸಭೆಯಲ್ಲಿ ಸಂಘಟನೆಗಳ ಅಧ್ಯಕ್ಷರು‌ ಮತ್ತು‌ ಕಾರ್ಯದರ್ಶಿಗೆ ಮಾತ್ರ ಅವಕಾಶವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments