Webdunia - Bharat's app for daily news and videos

Install App

ಕಾವೇರಿ ನಾಲೆಗೆ ನೀರು ಬಿಡುವಂತೆ ಒತ್ತಾಯಿಸಿ ಸಚಿವರ ಕಾಲಿಗೆ ಬಿದ್ದ ರೈತರು

Webdunia
ಸೋಮವಾರ, 7 ನವೆಂಬರ್ 2016 (13:15 IST)
ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆಗಳು ಒಣಗುತ್ತಿರುವುದರಿಂದ ಕೂಡಲೇ ನಾಲೆಗಳಿಗೆ ನೀರು ಬಿಡಬೇಕು ಎಂದು ರೈತರು ಸಚಿವರ ಕಾಲಿಗೆ ಬಿದ್ದ ಬೇಡಿಕೊಂಡ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
 
ಮಂಡ್ಯ ಜಿಲ್ಲೆ ಮುದ್ದೂರು ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಸಚಿವ ಎಂ.ಕೃಷ್ಣಪ್ಪ ಅವರಲ್ಲಿ ತಮ್ಮ ಕಷ್ಟ ತೋಡಿಕೊಂಡ ರೈತರು ದಯಮಾಡಿ ನಾಲೆಗಳಿಗೆ ನೀರು ಬಿಡಿ. ಇಲ್ಲದಿದ್ದರೆ ಸಂಪೂರ್ಣ ಬೆಳೆ ನಾಶವಾಗುತ್ತದೆ ಎಂದು ಕೋರಿದ್ದಾರೆ.
 
ರೈತರ ಬೇಡಿಕೆಗಳಿಗೆ ಮಣಿದ ಸಚಿವ ಎಂ.ಕೃಷ್ಣಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ನಾಲೆಗಳಿಗೆ ನೀರು ಹರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
 
ಅಧಿಕಾರಿಗಳೊಂದಿಗೆ ಚರ್ಚಿಸಿ ಎರಡು ದಿನಗಳಲ್ಲಿ ನೀರು ಹರಿಸುತ್ತೇನೆ. ಆತಂಕಪಡುವುದು ಬೇಡ ಎಂದು ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಆಶ್ವಾಸನೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments