Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಯಲ್ಲಿ ನೂಕು ನುಗ್ಗಲು

Webdunia
ಸೋಮವಾರ, 27 ಮಾರ್ಚ್ 2023 (15:30 IST)
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ.ಚಿಂತಾಮಣಿ, ಶಿಗ್ಗಾಂವಿ, ಕೆಆರ್ ಪೇಟೆ ನಾಯಕರ ಕೈ ಸೇರ್ಪಡೆ ಕಾರ್ಯಕ್ರಮವನ್ನ ಚಿಕ್ಕ ಹಾಲ್ ನಲ್ಲಿ ಕಾಂಗ್ರೆಸ್ ನಾಯಕರು ಅಯೋಜ‌ನೆ ಮಾಡಿದ್ರು.ಮೂರು ಕ್ಷೇತ್ರಗಳ ನಾಯಕರು ಕಾರ್ಯಕರ್ತರು ಏಕಕಾಲಕ್ಕೆ ನುಗ್ಗಿದ್ದಂರಿಂದ ನೂಕು ನುಗ್ಗಲು ಉಂಟಾಗಿದೆ.
 
ವೇದಿಕೆ ಮೇಲೆಯೂ ನಾಯಕರ ನೂಕುನುಗ್ಗಲು ಉಂಟಾಗಿ ಖುರ್ಚಿಗಳನ್ನೆಲ್ಲ  ಕೈ ಕಾರ್ಯಕರ್ತರು ಎತ್ತಿ ಬಿಸಾಕಿ ನುಕಾಡಿದ್ದಾರೆ.ನೂಕುನುಗ್ಗಲು ನೋಡುತ್ತ ಡಿಕೆಶಿ ಸಿದ್ದರಾಮಯ್ಯ ಸುಮ್ಮನೆ ಕುಳಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments