ಕೆಪಿಸಿಸಿ ಕಚೇರಿಯಲ್ಲಿ ನೂಕು ನುಗ್ಗಲು

Webdunia
ಸೋಮವಾರ, 27 ಮಾರ್ಚ್ 2023 (15:30 IST)
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ.ಚಿಂತಾಮಣಿ, ಶಿಗ್ಗಾಂವಿ, ಕೆಆರ್ ಪೇಟೆ ನಾಯಕರ ಕೈ ಸೇರ್ಪಡೆ ಕಾರ್ಯಕ್ರಮವನ್ನ ಚಿಕ್ಕ ಹಾಲ್ ನಲ್ಲಿ ಕಾಂಗ್ರೆಸ್ ನಾಯಕರು ಅಯೋಜ‌ನೆ ಮಾಡಿದ್ರು.ಮೂರು ಕ್ಷೇತ್ರಗಳ ನಾಯಕರು ಕಾರ್ಯಕರ್ತರು ಏಕಕಾಲಕ್ಕೆ ನುಗ್ಗಿದ್ದಂರಿಂದ ನೂಕು ನುಗ್ಗಲು ಉಂಟಾಗಿದೆ.
 
ವೇದಿಕೆ ಮೇಲೆಯೂ ನಾಯಕರ ನೂಕುನುಗ್ಗಲು ಉಂಟಾಗಿ ಖುರ್ಚಿಗಳನ್ನೆಲ್ಲ  ಕೈ ಕಾರ್ಯಕರ್ತರು ಎತ್ತಿ ಬಿಸಾಕಿ ನುಕಾಡಿದ್ದಾರೆ.ನೂಕುನುಗ್ಗಲು ನೋಡುತ್ತ ಡಿಕೆಶಿ ಸಿದ್ದರಾಮಯ್ಯ ಸುಮ್ಮನೆ ಕುಳಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments