Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಯಲ್ಲಿ ನೂಕು ನುಗ್ಗಲು

Webdunia
ಸೋಮವಾರ, 27 ಮಾರ್ಚ್ 2023 (15:30 IST)
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ.ಚಿಂತಾಮಣಿ, ಶಿಗ್ಗಾಂವಿ, ಕೆಆರ್ ಪೇಟೆ ನಾಯಕರ ಕೈ ಸೇರ್ಪಡೆ ಕಾರ್ಯಕ್ರಮವನ್ನ ಚಿಕ್ಕ ಹಾಲ್ ನಲ್ಲಿ ಕಾಂಗ್ರೆಸ್ ನಾಯಕರು ಅಯೋಜ‌ನೆ ಮಾಡಿದ್ರು.ಮೂರು ಕ್ಷೇತ್ರಗಳ ನಾಯಕರು ಕಾರ್ಯಕರ್ತರು ಏಕಕಾಲಕ್ಕೆ ನುಗ್ಗಿದ್ದಂರಿಂದ ನೂಕು ನುಗ್ಗಲು ಉಂಟಾಗಿದೆ.
 
ವೇದಿಕೆ ಮೇಲೆಯೂ ನಾಯಕರ ನೂಕುನುಗ್ಗಲು ಉಂಟಾಗಿ ಖುರ್ಚಿಗಳನ್ನೆಲ್ಲ  ಕೈ ಕಾರ್ಯಕರ್ತರು ಎತ್ತಿ ಬಿಸಾಕಿ ನುಕಾಡಿದ್ದಾರೆ.ನೂಕುನುಗ್ಗಲು ನೋಡುತ್ತ ಡಿಕೆಶಿ ಸಿದ್ದರಾಮಯ್ಯ ಸುಮ್ಮನೆ ಕುಳಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments