Webdunia - Bharat's app for daily news and videos

Install App

ಪ್ರಜಾಪ್ರಭುತ್ವ ಅಪಾಯದತ್ತ: ಹೆಚ್ಡಿಡಿ

Webdunia
ಭಾನುವಾರ, 12 ಆಗಸ್ಟ್ 2018 (17:16 IST)
ಜನಪರ ಕಾಳಜಿ, ಪ್ರಾಮಾಣಿಕತೆ ಹಾಗೂ ಆದರ್ಶಗಳು ಅಲ್ಲದೇ ಬದ್ಧತೆಗಳನ್ನು ಸ್ವಾತಂತ್ರ್ಯನಂತರ ದೇಶದ ಸರಕಾರಗಳು ಆರಂಭದಲ್ಲಿ ಹೊಂದಿದ್ದವು. ಆದರೆ ಈಗೀಗ ಎ್ತ ಹೊರಟಿದ್ದೇವೆ ಎಂಬ ಗೊಂದಲ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾರತದ ಸಂಸತ್ ಒಂದು ಕಾರ್ಯನಿರತ ಪ್ರಜಾಪ್ರಭುತ್ವ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಸ್ತುತ ಪ್ರಜಾಪ್ರಭುತ್ವ ಅಪಾಯದತ್ತ ಸಾಗುತ್ತಿದೆ. ಜಾತಿಯತೆ, ಭಾಷಾ ಹಿಡಿತ, ಪ್ರಾದೇಶಿಕ ಪಕ್ಷಗಳ ಉಪಟಳಗಳ ನಡುವೆ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

ಮುಂದಿನ ಸುದ್ದಿ
Show comments