Webdunia - Bharat's app for daily news and videos

Install App

'ಅವರನ್ನು ಕ್ಷಮಿಸಿ ಬಿಡು ತಂದೆಯೇ' ಎಂದು ಸಿದ್ದರಾಮಯ್ಯ ಹೇಳಿದ್ದು ಯಾರಿಗೆ?

Webdunia
ಭಾನುವಾರ, 20 ಅಕ್ಟೋಬರ್ 2019 (11:20 IST)
ಬೆಂಗಳೂರು : ತಮ್ಮ ಬಗ್ಗೆ ಶ್ರೀರಾಮುಲು ನೀಡಿದ ಹೇಳಿಕೆಗೆ ಇದೀಗ  ಸಿದ್ದರಾಮಯ್ಯ ಟ್ವೀಟರ್ ನಲ್ಲಿ ತಿರುಗೇಟು ನೀಡಿದ್ದಾರೆ.




ಸಿದ್ದರಾಮಯ್ಯ ಭೂಮಿಯ ಮೇಲೆ ಇರಬಾರದು ಎಂದು ಶ್ರೀರಾಮುಲು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ , ನನ್ನ ಸಾವು ಬಯಸಿದವರಿಗೆ ಏಸುಕ್ರಿಸ್ತ ಹೇಳಿದ್ದನ್ನೇ ಹೇಳುವೆ. ಅವರನ್ನು ಕ್ಷಮಿಸಿ ಬಿಡು ತಂದೆಯೇ. ಅವರೇನು ಮಾಡುತ್ತಿದ್ದಾರೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments