Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹ ಖಡಕ್ ಎಚ್ಚರಿಕೆ ನೀಡಿದ್ಯಾರಿಗೆ?

Webdunia
ಬುಧವಾರ, 22 ಆಗಸ್ಟ್ 2018 (15:09 IST)
ಮೈಸೂರು: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಲೈವ್ ನಲ್ಲೆ ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.


`ಬಾಯಿ ಬಂದ ಹಾಗೆ ಕಮೆಂಟ್ ಮಾಡೋದು ಸರಿಯಲ್ಲ. ನನಗೂ ಎಲ್ಲಾ ಭಾಷೆಯಲ್ಲೂ ಬೈಯೋಕೆ ಬರುತ್ತೆ. ಉತ್ತರ ಕರ್ನಾಟಕ, ತುಳು ಭಾಷೆಯಲ್ಲೂ ನಾನು ಮಾತಾಡುತ್ತೇನೆ. ಆದರೆ ನನಗೆ ನಿಮ್ಮ ಸಂಸ್ಕೃತಿ ಇಲ್ಲ. ಎಲ್ಲರಿಗೂ ಒಂದೊಂದು ಪಕ್ಷ ಇರುತ್ತೆ. ಹಾಗಂತ ಬಾಯಿಗೆ ಬಂದ ಹಾಗೇ ಇನ್ನೊಬ್ಬರನ್ನು ಟೀಕಿಸಬಾರದು. ನೀವು ಮಾತಾಡುವ ಭಾಷೆಯನ್ನ ನನಗೆ ಮಾತನಾಡಕ್ಕೆ ಬರುತ್ತೆ. ಆದರೆ ಅದು ಅಸಹ್ಯ ಆಗುತ್ತೆ. ಟೀಕೆ ಮಾಡಿ ಮಾತಾಡಬಾರದು ಅಂತಲ್ಲ. ಒಳ್ಳೆಯ ಭಾಷೆಯಲ್ಲಿ ಟೀಕೆ ಮಾಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

 
‘ಕೊಡಗು ಕೊಚ್ಚಿ ಹೋಗುತ್ತಿದೆ, ಪ್ರತಾಪ್ ಸಿಂಹ ಎಲ್ಲಿ ಅಂತೀರಲ್ಲ. ನಾನು ಮಳೆ ಪ್ರಾರಂಭವಾದಗಿನಿಂದಲೂ ಕೊಡಗಿನಲ್ಲೇ ಇದ್ದೇನೆ. ನಾನು ಹಾಗೂ ನನ್ನ ಕಾರ್ಯಕರ್ತರು ಅವರ ನೆರವಿಗೆ ಧಾವಿಸಿದ್ದೇವೆ. ಮೊದಲು ನಾವೇ ಅಲ್ಲಿ ಪರಿಹಾರ ಕೇಂದ್ರ ತೆರೆದಿದ್ದು. ಈಗಲೂ ನಾವು ಇಲ್ಲೇ ಇದ್ದು ಅವರ ಬೆಂಬಲಕ್ಕೆ ನಿಂತಿದ್ದೇವೆ. ಇನ್ನಾದರೂ ಅವಾಚ್ಯ ಶಬ್ಧ ಬಳಕೆ ಮಾಡದೇ ಒಳ್ಳೆಯ ಶಬ್ಧಗಳಿಂದ ಟೀಕೆ ಮಾಡಿ. ನನಗೂ ಆ ರೀತಿ ಮಾತಾಡೋಕೆ ಬರುತ್ತೆ’ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments