Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ನೀಡಿದ್ದು ಯಾರಿಗೆ…?

Webdunia
ಸೋಮವಾರ, 2 ಏಪ್ರಿಲ್ 2018 (07:00 IST)
ನವದೆಹಲಿ : ಇಂದಿನ ಕಾಲದಲ್ಲಿ ಬೇರೆಯವರ ಹಣಕ್ಕಾಗಿ ಬಾಯಿ ಬಿಡುವ ಜನರಿರುವಾಗ ರಾಜ್ಯ ಸಭಾ ಸದಸ್ಯ, ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಡುಲ್ಕರ್ ಅವರು ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.


ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಈ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಆದರೆ ಅದನ್ನು ಅವರು ತಾವು ಉಪಯೋಗಿಸದೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ಅವರ ಈ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವೊಂದರ ಮೂಲಕ ಗೌರವ ಸೂಚಿಸುವುದರ ಜೊತೆಗೆ ತಾವು ನೀಡಿದ ಹಣವನ್ನು ಕಷ್ಟದಲ್ಲಿ ಇರುವ ಪ್ರಜೆಗಳಿಗೆ ವಿನಿಯೋಗಿಸುವುದಾಗಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments