Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ನೀಡಿದ್ದು ಯಾರಿಗೆ…?

Webdunia
ಸೋಮವಾರ, 2 ಏಪ್ರಿಲ್ 2018 (07:00 IST)
ನವದೆಹಲಿ : ಇಂದಿನ ಕಾಲದಲ್ಲಿ ಬೇರೆಯವರ ಹಣಕ್ಕಾಗಿ ಬಾಯಿ ಬಿಡುವ ಜನರಿರುವಾಗ ರಾಜ್ಯ ಸಭಾ ಸದಸ್ಯ, ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಡುಲ್ಕರ್ ಅವರು ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.


ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಈ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಆದರೆ ಅದನ್ನು ಅವರು ತಾವು ಉಪಯೋಗಿಸದೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ಅವರ ಈ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವೊಂದರ ಮೂಲಕ ಗೌರವ ಸೂಚಿಸುವುದರ ಜೊತೆಗೆ ತಾವು ನೀಡಿದ ಹಣವನ್ನು ಕಷ್ಟದಲ್ಲಿ ಇರುವ ಪ್ರಜೆಗಳಿಗೆ ವಿನಿಯೋಗಿಸುವುದಾಗಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments