Webdunia - Bharat's app for daily news and videos

Install App

ಕರವೇ ಬಣದಿಂದ ಟೋಲ್ ಕೌಂಟರ್ ಮೇಲೆ ದಾಳಿ : ಗಾಜುಗಳು ಪುಡಿ, ಪುಡಿ

Webdunia
ಬುಧವಾರ, 7 ಮೇ 2014 (12:16 IST)
ಏರ್‌ಪೋರ್ಟ್ ರಸ್ತೆಯಲ್ಲಿ ಟೋಲ್ ದರ ಹೆಚ್ಚಳ ವಿರೋಧಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಟೋಲ್ ಕೌಂಟರ್ ಮೇಲೆ ದಾಳಿ ಮಾಡಿ ಗಾಜುಗಳನ್ನು ಪುಡಿ, ಪುಡಿ ಮಾಡಿದ ಘಟನೆ ನಡೆದಿದೆ. ಟೋಲ್ ಎದುರುಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ನಡುವೆಯೂ ಪ್ರತಿಭಟನೆ ಮುಂದುವರಿದಿದ್ದು, ಸಾದಹಳ್ಳಿ ಗೇಟ್ ಬಳಿ ಬಿಗಿ ಭದ್ರತೆ ವಿಧಿಸಲಾಗಿದೆ.

ಕರವೇ ಧರಣಿ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ. ಈಶಾನ್ಯ ವಿಭಾಗದ ಡಿಸಿಪಿ ಸುರೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. 6 ಎಸಿಪಿಗಳು, 18 ಇನ್ಸ್‌ಪೆಕ್ಟರ್‌ಗಳು ಮತ್ತು 400 ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಲಾಗಿದೆ.

ಟೋಲ್ ದರವನ್ನು ಕಡಿಮೆ ಮಾಡಿ ಎಂದು ನಾವು ಕೇಳ್ತಿಲ್ಲ. ಯಾವುದೇ ಕಾರಣಕ್ಕೂ ನಮಗೆ ಟೋಲ್ ಬೇಡ ಎಂದು ಕರವೇ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments