Webdunia - Bharat's app for daily news and videos

Install App

ಇನ್ಮೇಲೆ ಸಿಟಿಯ ರಸ್ತೆಯಲ್ಲಿ ತಂಬಾಕು ಉಗಿಯೋರ್ ಲಾಕ್

Webdunia
ಶನಿವಾರ, 30 ಡಿಸೆಂಬರ್ 2023 (21:10 IST)
ಸಾರ್ವಜನಿಕ ಪ್ರದೇಶದಲ್ಲಿ  ಸ್ಮೋಕಿಂಗ್,ಗುಟ್ಕಾ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗ್ತಿದೆ.ಈ ವಿರುಧ್ಧ ಕ್ರಮ ಕೈಗೊಳ್ಳಲು ಪಾಲಿಕೆಗೆ  ಸಿವಿಲ್ ನ್ಯಾಯಧೀಶ ತರಾಟೆ ತೆಗೆದುಕೊಂಡಿದೆ.

ಪಾಲಿಕೆಗೆ ಕೋಟ್ಪಾ ಕಾಯ್ದೆ ಅನುಷ್ಠಾನ ಮಾಡುವಂತೆ ಸಿವಿಲ್ ನ್ಯಾಯಧೀಶ ರಾಘವೇಂದ್ರ ಶೆಟ್ಟಿಗಾರ್ ರಿಂದ ಪಾಲಿಕೆಗೆ ತರಾಟೆ ತೆಗೆದುಕೊಂಡಿದ್ದು,ಸಿವಿಲ್ ನ್ಯಾಯಧೀಶರಿಂದ ಸೂಚನೆ ಹಿನ್ನೆಲೆ ಪಾಲಿಕೆಯಿಂದ ಜಾಗೃತದಳ ರಚನೆ ಮಾಡಲಾಗಿದೆ.
 
ಇನ್ಮೇಲೆ ಸಿಟಿಯ ರಸ್ತೆಯಲ್ಲಿ ಸ್ಮೋಕಿಂಗ್, ತಂಬಾಕು ಉಗಿಯೋರ್ ಲಾಕ್ ಆದ್ರೆ ,ಕೊಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲಾಗುತ್ತೆ.ಈ ಬಗ್ಗೆ ಖಡಕ್ ವಾರ್ನಿಂಗ್ ಹಿರಿಯ ಪೋಲಿಸ್ ಅಧಿಕಾರಿ ಬದ್ರಿನಾಥ್ ಕೊಟ್ಟಿದ್ದಾರೆ.ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಲಾಗಿದೆ.ಹುಕ್ಕಾಬಾರ್, ಬಾರ್ ಮತ್ತು ರೆಸ್ಟೋರೆಟ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿರುವ ವಿರುದ್ಧ ಕ್ರಮ ಜರುಗಿಸಲು ನಿರ್ಧಾರ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

ಮುಂದಿನ ಸುದ್ದಿ
Show comments