Webdunia - Bharat's app for daily news and videos

Install App

ಇಂದು, ಮತ್ತೆ ನಾಳೆ ಸಿದ್ದರಾಮಯ್ಯ ಪ್ರವಾಸ ..!

Webdunia
ಶನಿವಾರ, 10 ಸೆಪ್ಟಂಬರ್ 2022 (19:04 IST)
ಇಂದು, ಮತ್ತೆ ನಾಳೆ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹುಬ್ಬಳ್ಳಿಯಿಂದ ಬಾದಾಮಿಗೆ ರಸ್ತೆ ಮೂಲಕ ಪ್ರಯಾಣ ಬೆಳಸಲಿದ್ದು. ಬಾದಾಮಿ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಲಿರುವ ಸಿದ್ದರಾಮಯ್ಯ. ಇಂದು ಬಾದಾಮಿಯಲ್ಲಿ ವಾಸ್ತವ್ಯ ಹೂಡುವ ಸಿದ್ದರಾಮಯ್ಯ ನಾಳೆ ಮಧ್ಯಾನ.12 ಗಂಟೆಗೆ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮಾದಣ್ಣ ಮದಗೊಂಡೇಶ್ವರ ಮಠದ ಉತ್ಸವದಲ್ಲಿ ಭಾಗಿಯಾಗಿ ಜಮಖಂಡಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ಇಂದ ಬೆಂಗಳೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments